ರಾಜ್ಯದ ರಾಜಕೀಯ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಸದ್ಯದ ರಾಜಕೀಯ ಪರಿಸ್ಥಿತಿಗೆ ಪರಿಹಾರ ಹುಡುಕಬೇಕಿದೆ. ಹೀಗಂತ ಕೈ ಪಾಳೆಯದ ಶಾಸಕರೊಬ್ಬರು ಹಲವು ಶಾಸಕರಿಗೆ ಪತ್ರ ಬರೆಯುವ ಮೂಲಕ ಸಿಡಿದೆದ್ದಿದ್ದಾರೆ.ಕಾಂಗ್ರೆಸ್ ಶಾಸಕರಿಗೆ ಪತ್ರ ಬರೆದಿದ್ದಾರೆ ಶಾಸಕ ಎಸ್. ಟಿ. ಸೋಮಶೇಖರ್. ಮಂಗಳವಾರ ಶಾಸಕರ ಸಭೆಯನ್ನು ಕರೆದಿದ್ದಾರೆ. ರಾಜಕೀಯ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಲು ಸಭೆ ಕರೆಯಲಾಗಿದೆ ಎಂದಿದ್ದಾರೆ.ಈ ಮೂಲಕ ಸರ್ಕಾರದ ವಿರುದ್ಧ ಕಾಂಗ್ರೆಸ್