ರಾಜ್ಯದ ರಾಜಕೀಯ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಸದ್ಯದ ರಾಜಕೀಯ ಪರಿಸ್ಥಿತಿಗೆ ಪರಿಹಾರ ಹುಡುಕಬೇಕಿದೆ. ಹೀಗಂತ ಕೈ ಪಾಳೆಯದ ಶಾಸಕರೊಬ್ಬರು ಹಲವು ಶಾಸಕರಿಗೆ ಪತ್ರ ಬರೆಯುವ ಮೂಲಕ ಸಿಡಿದೆದ್ದಿದ್ದಾರೆ.