ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಕುರಿತು ಕಾವೇರಿದ ಚರ್ಚೆ ನಡೆಯುತ್ತಿರೋವಾಗಲೇ ಕಾಂಗ್ರೆಸ್ – ಬಿಜೆಪಿಯ ವಿರುದ್ಧ ತಿರುಗಿ ಬಿದ್ದಿದೆ.