ಆರ್ ಎಸ್ ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್ ಗೆ ಇಲ್ಲ, ಆರ್ ಎಸ್ ಎಸ್ ನವರು ನಿಸ್ವಾರ್ಥದಿಂದ ಸೇವೆ ಮಾಡುವರು. ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಬೆಳಗಾವಿಯಲ್ಲಿ ಸಚಿವ ಮುರಗೇಶ ನಿರಾಣಿ ತಿರುಗೇಟು ನೀಡಿದ್ದಾರೆ.