ಚುನಾವಣಾ ಪ್ರಚಾರಕ್ಕೆ ರಾಜರಾಜೇಶ್ವರಿನಗರ ಕ್ಷೇತ್ರದೆಲ್ಲೆಡೆ ಬಿಜೆಪಿಯೇ ಭರವಸೆ ಎಂಬ ಘೋಷಣೆಯಡಿ ಪೈಟಿಂಗ್ ಬಣ್ಣ ಮಾಡಿಸಿದ್ದ ಜಾಹಿರಾತಿಗೆ 40% ಎಂದು ಬರೆದು ಕಾಂಗ್ರೆಸ್ ಕಿಚಾಯಿಸಿದೆ. ಡಿಕೆಶಿ, ಸಿದ್ದರಾಮಯ್ಯ, ಸುರ್ಜೇವಾಲ ಜಂಟಿ ನಾಯಕರ ಮಾಧ್ಯಮಗೊಷ್ಠಿ ಬೆನ್ನಲ್ಲೇ ಸಚಿವ ಮುನಿರತ್ನಗೆ ಇರಿಸು ಮುರಿಸನ್ನ ರಾಜರಾಜೇಶ್ವರಿನಗರ ಕಾಂಗ್ರೆಸ್ ಕಾರ್ಯಕರ್ತರು ತಂದಿದ್ದಾರೆ. ರಾಜರಾಜೇಶ್ವರಿನಗರ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ ಮಾಡ್ತಿದ್ದು,ಬಿಜೆಪಿ ಜಾಹಿರಾತಿನ ಮೇಲೆ 40% ಬರಹಗಳು ಕಣ್ಣಿಗೆ ರಾಚುತ್ತಿದೆ.ಜಾಹಿರಾತಿನ ಮೇಲೆ 40% ಬರಹ ಕಂಡು