ರಾಜೀನಾಮೆ ನೀಡೋ ಮೂಲಕ ಮೈತ್ರಿ ಸರಕಾರ ಅಸ್ತಿರಗೊಳಿಸಲು ಯತ್ನಿಸಿರುವ ಕಾಂಗ್ರೆಸ್ ಶಾಸಕರು ಕೂಡಲೇ ರಾಜೀನಾಮೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕಾಗುತ್ತದೆ ಎಂದು ಕೈ ಪಡೆ ಖಡಕ್ ವಾರ್ನಿಂಗ್ ನೀಡಿದೆ.