ಬೆಂಗಳೂರು : 3 ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಕೈಜೋಡಿಸಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ರೈತರು ಈ ದೇಶಕ್ಕೆ ದೊಡ್ಡ ಶಕ್ತಿಯಾಗಿದ್ದಾರೆ. ರೈತರನ್ನು ಉಳಿಸಿ, ಬೆಳೆಸುವ ಕೆಲಸನಾವು ಮಾಡಬೇಕಾಗಿದೆ. ಇಂದು ರಾಜ್ಯಮಟ್ಟದ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಪೊಲೀಸರ ಮೂಲಕ ನಮ್ಮನ್ನು ಬೆದರಿಸುವ ಪ್ರಯತ್ನ ನಡೆಯಲಿದೆ. ಇದ್ಯಾವುದಕ್ಕೂ ನಾವು ಹೆದರುವ ಪ್ರಶ್ನೆಯೇ ಇಲ್ಲ ಎಂದು