ಬೆಂಗಳೂರು : ಈ ಹಿಂದೆ ಟಿಪ್ಪು ಜಯಂತಿ ವಿಚಾರವಾಗಿ ಪಕ್ಷಕ್ಕೆ ಬಾರೀ ಡ್ಯಾಮೇಜ್ ಆದ ಹಿನ್ನಲೆ ಇದೀಗ ಟಿಪ್ಪು ಜಯಂತಿ ವಿಚಾರವಾಗಿ ಎಚ್ಚರಿಕೆಯಿಂದ ಹೆಜ್ಜೆ ಇಡಲು ಕಾಂಗ್ರೆಸ್ ತೀರ್ಮಾನಿಸಿದೆ ಎನ್ನಲಾಗಿದೆ. ಬಿಜೆಪಿ ಸರ್ಕಾರ ಜಾರಿಗೆ ಬಂದ ತಕ್ಷಣ ಟಿಪ್ಪು ಜಯಂತಿ ಆಚರಣೆ ರದ್ದಿಗೆ ಮುಂದಾಯಿತು. ಇದರಿಂದ ರಾಜ್ಯದಾದ್ಯಂತ ಬಾರೀ ವಿರೋಧ ವ್ಯಕ್ತವಾಗಿದೆ. ಈ ಹಿಂದೆ ಟಿಪ್ಪು ಜಯಂತಿಯ ಆಚರಣೆಗೆ ಮಹತ್ವದ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಬಾರೀ ಡ್ಯಾಮೇಜ್ ಆದ ಹಿನ್ನಲೆ