ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಭರವಸೆ ದೊರೆತಿದೆ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.