ಹಾನಗಲ್ : ಕಾಂಗ್ರೆಸ್ ಪಕ್ಷದವರು ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಾಗ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಮನುಷ್ಯ-ಮನಸ್ಸುಗಳ ಮಧ್ಯ ಅಶಾಂತಿ ಸೃಷ್ಟಿ ಮಾಡಿ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.