ಕೆಪಿಸಿಸಿ ಕಚೇರಿಯಲ್ಲಿ ಕೆಜಿಎಫ್ ಬಾಬು ನಿಂತು ಮಾತನಾಡಿದ್ರು.ಕಾಂಗ್ರೆಸ್ ನವರು ಓವರ್ ಕಾನ್ಫಿಡೆನ್ಸ್ ನಲ್ಲಿ ಇದ್ದಾರೆ.ಕಾಂಗ್ರೆಸ್ ಹೀಗೇ ಆದ್ರೆ ೮೦ ಸೀಟು ಬರಲ್ಲ ಎಂದು ಕೆಜಿಎಫ್ ಬಾಬು ಅಂತಿದ್ರು.ಕೆಜಿಎಫ್ ಬಾಬು ಮಾತಿಗೆ ಕೈ ನಾಯಕರು ಕೆರಳಿಕೆಂಡವಾಗಿದ್ದು,ಕೆಪಿಸಿಸಿ ಕಚೇರಿಯಲ್ಲಿ ಇದ್ದ ಕಾರ್ಯಕರ್ತರು ಬಾಬುಗೆ ಆವಾಜ್ ಹಾಕಿದ್ದಾರೆ.