ಹಾವೇರಿ : ಕಾಂಗ್ರೆಸ್ ಇನ್ನೊಮ್ಮೆ ಇತಿಹಾಸ ಓದು ಅಂತಾ ಹೇಳಬೇಕು. ಅವರಿಗೆ ಯಾವಾಗಲೂ ಕನಸಿನಲ್ಲಿ ಜಿನ್ನಾನೆ ಕಾಣುತ್ತಾನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.