ಬೆಂಗಳೂರು : ಮುರುಘಾ ಶ್ರೀ ವಿರುದ್ಧ ಮಾಡಿದ್ದ ಷಡ್ಯಂತ್ರ ಪ್ರಕರಣ ವಿಚಾರವಾಗಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ಏಕಸದಸ್ಯ ಪೀಠ ತನಿಖಾಧಿಕಾರಿಗಳ ನಡೆಯ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಸರ್ಕಾರಿ ಪರ ವಕೀಲರಿಗೆ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.