ಜನರ ನೆಮ್ಮದಿ ಕೆಡಿಸಿದ್ದಲ್ಲದೇ ಅರಣ್ಯ ಇಲಾಖೆ ಸಿಬ್ಬಂದಿಯ ಕೈಗೆ ಗಾಯ ಮಾಡಿದ್ದ ಹುಲಿಯನ್ನು ಹಿಡಿಯುವ ಕಾರ್ಯಾಚರಣೆ 4ನೇ ದಿನವೂ ಮುಂದುವರಿದಿದೆ.