ಬೆಂಗಳೂರು : ಈ ಹಿಂದೆ ಬೊಮ್ಮಾಯಿ ಸರ್ಕಾರದ ವಿರುದ್ಧ ಕಮೀಷನ್ ಬಾಂಬ್ ಹಾಕಿದ್ದ ಗುತ್ತಿಗೆದಾರರ ಸಂಘ ಇದೀಗ ಸಿದ್ದರಾಮಯ್ಯ ಸರ್ಕಾರದ ವಿರುದ್ಧವೂ ತಿರುಗಿಬೀಳುವ ಮುನ್ಸೂಚನೆ ನೀಡಿದೆ.