ಡಿಕೆಶಿ ಓಲೈಕೆ ರಾಜಕಾರಣ ಬಿಟ್ಟು, ದೇಶದ ಭದ್ರತೆ ಬಗ್ಗೆ ಆಲೋಚಿಸಲಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.ಕುಕ್ಕರ್ ಬ್ಲಾಸ್ಟ್ ಪ್ರಕರಣದ ಡಿಕೆಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿ ಡಿ ಕೆ ಶಿವಕುಮಾರ್ ಅವರ ಹೇಳಿಕೆ ಮಾದ್ಯಮದಲ್ಲಿ ನೋಡಿ ತುಂಬಾ ನೋವಾಗಿದೆ .ಜವಾಬ್ದಾರಿ ಸ್ಥಾನದಲ್ಲಿ ಇರುವವರು ಈ ರೀತಿ ಹೇಳಿಕೆ ನೀಡಬಾರದು. ಇದನ್ನ ಖಂಡಿಸ್ತೇನೆ.ಇದು ದೇಶದ ಆಂತರಿಕ ಭದ್ರತೆ ವಿಚಾರ.ಹಿಂದೆ ಇವರ ಕಾಲದಲ್ಲಿ ಪಟಾಕಿ ಹಬ್ಬದ ರೀತಿ ಬಾಂಬ್ ಹೊಡಿತಿದ್ರು.ಮೋದಿ ಬಂದ