ಬಾಗಲಕೋಟೆ : ಮಹಾತ್ಮಾ ಗಾಂಧಿ ಮಾಡಿದ ದೊಡ್ಡ ತಪ್ಪಿನಿಂದ ಅಯೋಗ್ಯ ನೆಹರು ಪ್ರಧಾನಿಯಾದ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಬಾಗಲಕೋಟೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಲ್ಲಬಾಯಿ ಪಟೇಲ್ ಗೆ ಅಂದು ಬಹುಮತವಿತ್ತು. ಆದರೂ ಮಹಾತ್ಮಾ ಗಾಂಧಿ ನೆಹರುವನ್ನು ಪ್ರಧಾನಿಯಾಗಿ ಮಾಡಿದರು. ಗಾಂಧೀಜಿ ಮಾಡಿದ ತಪ್ಪಿಗೆ ವಿಲಾಸಿ ಜೀವನ ಮಾಡುತ್ತಿದ್ದ ನೆಹರು ಪ್ರಧಾನಿಯಾದ. ಅವನಿಗೆ ಸಿಗರೇಟ್ ಲಂಡನ್ ನಿಂದ ಬರುತ್ತಿತ್ತು. ಬಟ್ಟೆ ಕ್ಲೀನಿಂಗ್ ಗೆ