ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಸ್ವಪಕ್ಷೀಯ ನಾಯಕರ ನಡುವೆ ಕೆಸರ ಎರೆಚಾಟ ನಡೆಯುತ್ತಿದೆ. ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ ಗೌಡ ಮತ್ಯು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ನಡುವೆ ಭಿನ್ನಮತ ಸ್ಪೋಟವಾಗಿದೆ.