ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಬಹುಮತದೊಂದಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಂಮ್ಮಿಶ್ರ ಸರ್ಕಾರ ನಿರ್ಮಾಣವಾಗಿದ್ದು, ಇದೀಗ ಪ್ರಮುಖ ಖಾತೆ ಹಂಚಿಕೆಗಾಗಿ ಜೆಡಿಎಸ್-ಕಾಂಗ್ರೆಸ್ ನಡುವೆ ಕಿತ್ತಾಟ ಶುರವಾಗಿದೆ. ಜೆಡಿಎಸ್-ಕಾಂಗ್ರೆಸ್ ಖಾತೆ ಹಂಚಿಕೆಯ ವಿಷಯಕ್ಕೆ ಸಂಬಂಧಿಸಿದಂತೆ ಹಣಕಾಸು, ಜಲಸಂಪನ್ಮೂಲ, ಲೋಕೋಪಯೋಗಿ ಇಂಧನ ಇಲಾಖೆ ತಮಗೆ ನೀಡುವಂತೆ ಜೆಡಿಎಸ್ ಪಟ್ಟು ಹಿಡಿದಿದೆ ಎಂಬುದಾಗಿ ತಿಳಿದುಬಂದಿದೆ. ಒಂದುವೇಳೆ ಇಂಧನ ಇಲಾಖೆಯನ್ನ ಕಾಂಗ್ರೆಸ್ ಗೆ ಬಿಟ್ಟುಕೊಟ್ಟರೂ ಕೂಡ ಜಲಸಂಪನ್ಮೂಲ ಇಲಾಖೆ ನೀಡಲು ಸಾಧ್ಯವಿಲ್ಲ ಎಂದು