ಬೆಂಗಳೂರು : ಇಂದಿನಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮದ್ಯದಂಗಡಿ ಓಪನ್ ಆಗಿದ್ದು, ಎಣ್ಣೆಗಾಗಿ ಮುಗಿಬಿದ್ದವರಿಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ.