ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ಮುಸುಕಿನ ಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲ ಪಟ್ಟಣದಲ್ಲಿ ಈ ಘಟನೆ ನಡೆದಿದೆ.ಗುತ್ತಲ ಪಟ್ಟಣದ ಮಲ್ಲಕಪ್ಪ ನಂದಿ ಎಂಬುವವರಿಗೆ ಸೇರಿದ ಮುಸುಕಿನ ಜೋಳದ ರಾಶಿ ಸಂಪೂರ್ಣ ಭಸ್ಮವಾಗಿದೆ. ಇವರು ತಮ್ಮ ಹೊಲದಲ್ಲಿ ಸಂಗ್ರಹಿಸಿದ್ದ 2 ಲಕ್ಷ ರೂ. ಗಳಿಗೂ ಹೆಚ್ಚಿನ ಮೌಲ್ಯದ, 10 ಟ್ರ್ಯಾಕ್ಟರ್ ಮುಸುಕಿನ ಜೋಳದ ರಾಶಿಯು ಆಕಸ್ಮಿಕ ಬೆಂಕಿಯಿಂದ ಸುಟ್ಟು ಕರಕಲಾಗಿದೆ.ರಾಶಿಯ ಮಾಲಿಕ