ಬೆಂಗಳೂರು : ಹೊಸ ತಳಿಯ ಕೊವಿಡ್19 ವೈರಾಣು ಆತಂಕ ಹಿನ್ನೆಲೆ ಸೋಮವಾರ ಅಥವಾ ಮಂಗಳವಾರ ಆರೋಗ್ಯ ಇಲಾಖೆ ಹಾಗೂ ತಾಂತ್ರಿಕ ಸಲಹಾ ಸಮಿತಿ ಜೊತೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಸಭೆ ನಡೆಸಲಿದ್ದಾರೆ.