ಕೊರೊನಾ ವೈರಸ್ ನಿರ್ಮೂಲನೆಗೆ ದೇಶದಾದ್ಯಂತ ಲಾಕ್ ಡೌನ್ ಆಚರಿಸಲಾಗುತ್ತಿದೆ. ಲಾಕ್ ಡೌನ್ ಮೂಲಕ ಸಾಮಾಜಿಕ ಅಂತರ ಹಾಗೂ ಆರೋಗ್ಯ ಕಾಪಾಡಿಕೊಳ್ಳಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.ಈ ಮಧ್ಯೆ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸ್ವಯಂ ಸೇವಕರು ಈ ಅವಧಿಯಲ್ಲಿ ಸಹಾಯದ ಅಗತ್ಯವಿರುವವರಿಗೆ ಆಹಾರ, ಬಟ್ಟೆ, ಮಾಸ್ಕ್, ಸ್ಯಾನಿಟೈಸರ್ , ತರಕಾರಿ, ಹಣ್ಣು, ಸ್ವಯಂಸೇವೆ ನೀಡಲು ಆಸಕ್ತಿ ಇರುವವರು ಮಂಡ್ಯ ಜಿಲ್ಲೆಯಲ್ಲಿ ಇರುವ ತಮ್ಮ ಹೆಸರು, ವಿಳಾಸ ,