ಕೊರೊನಾ ಭೀತಿ ಹಿನ್ನಲೆಯಲ್ಲಿ ದುಬೈ,ಕತಾರ್, ಸೌದಿಯಿಂದ ಬಂದವರನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ. ಯಾದಗಿರಿ ತಾಲ್ಲೂಕಿನಲ್ಲಿ 22, ಶಹಾಪೂರ ತಾಲ್ಲೂಕಿನಲ್ಲಿ 16 ಹಾಗೂ ಸುರಪುರ ತಾಲ್ಲೂಕಿನಲ್ಲಿ 18 ಸೇರಿದಂತೆ ಮಾರ್ಚ್ 22 ರವರೆಗೆ ಜಿಲ್ಲೆಯಲ್ಲಿ ಒಟ್ಟು 56 ಜನ ದುಬೈ, ಕತಾರ, ಸೌದಿ, ಮದಿನಾ ಪ್ರವಾಸದಿಂದ ಮರಳಿದ್ದಾರೆ. ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದಿರುವುದಿಲ್ಲ. ಕಾರಣ ಇವರಿಗೆ ಹೋಮ್ ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ ಎಂದು ಯಾದಗಿರಿ ಅಪರ ಜಿಲ್ಲಾಧಿಕಾರಿ ಪ್ರಕಾಶ್