ಬೆಂಗಳೂರು : ಕೊರೊನ ಸೋಂಕು ಭೀತಿಯ ಹಿನ್ನಲೆಯಲ್ಲಿ 7,8,9ನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿರುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.