ಬೆಂಗಳೂರು(ಜು. 31) ಕೊರೋನಾ ಕಾಲದಲ್ಲಿ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ ವ್ಯಕ್ತಿ ಕಳ್ಳನಾಗಿ ಬದಲಾಗಿದ್ದಾನೆ. ವಿದ್ಯಾವಂತರನ್ನೇ ಕೊರೋನಾ ಬೀದಿಗೆ ತಳ್ಳಿದೆ. ಮಾಡಿದ್ದು ಎಂಬಿಎ ಇಳಿದದ್ದು ಸರಗಳ್ಳತನಕ್ಕೆ! ಹೌದು ಲಾಕ್ ಡೌನ್ ಎಫೆಕ್ಟ್ ಗೆ ಪದವೀಧರ ಕಳ್ಳನಾಗಿದ್ದಾನೆ. ಶೇಖ್ ಗೌಸ್ ಬಾಷಾ ಸರಗಳ್ಳತನಕ್ಕೆ ಇಳಿದು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. * ವಿದ್ಯಾವಂತರನ್ನೇ ಬೀದಿಗೆ ತಳ್ಳಿದ ಕರೋನಾ * ಮಾಡಿದ್ದು ಎಂಬಿಎ ಇಳಿದದ್ದು ಸರಗಳ್ಳತನಕ್ಕೆ * ಲಾಕ್ ಡೌನ್ ಎಫೆಕ್ಟ್ ಗೆ ಎಂಬಿಎ ಹೋಲ್ಡರ್ ಕಳ್ಳನಾ