ಈ ಬಾರಿ ಕೇವಲ ಮಾವುತರು, ಕಾವಡಿಗಳು, ದಸರಾ ಸಂಘಟನಾ ಸಮಿತಿ ಸದಸ್ಯರು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಮಾತ್ರವಲ್ಲದೆ ಆನೆಗಳಿಗೂ ಕೋವಿಡ್ ನೆಗಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಕಳೆದ ವರ್ಷ ಆನೆಗಳನ್ನು ಗಜಪಯಣದ ನಂತರ ಮೈಸೂರಿಗೆ ಕರೆತಂದಾಗ ಕೋವಿಡ್ ಪರೀಕ್ಷಿಸಿಸಲಾಗಿತ್ತು. ಸಹಜವಾಗಿ ದಸರಾಗೆ 13-14 ಆನೆಗಳ ಬದಲಾಗಿ ಕೇವಲ ಐದು ಆನೆಗಳನ್ನು ಮಾತ್ರ ಕರೆ ತರಲಾಗಿತ್ತು. ಅಭಿಮನ್ಯು (ಚಿನ್ನದ ಅಂಬಾರಿ ಹೊತ್ತಿದ್ದ), ವಿಕ್ರಮ್, ಕಾವೇರಿ ಮತ್ತು ವಿಜಯ ಸೇರಿದಂತೆ ಮೂರು