ಬೆಂಗಳೂರು: ಕೊರೊನಾ ಸೋಂಕು ವಿರುದ್ಧ ಹೋರಾಟದಲ್ಲಿ ಅವಿಸ್ಮರಣೀಯ ಸೇವೆ ಸಲ್ಲಿಸಿದ ಆರೋಗ್ಯ ಕ್ಷೇತ್ರದ ಅಧಿಕಾರಿಗಳನ್ನು ಸ್ಥಳದಲ್ಲೇ ಸನ್ಮಾನಿಸುವ ಕೃತಜ್ಞಾ ವಾಹನಗಳಿಗೆ ನಟ ರಮೇಶ್ ಅರವಿಂದ್ ಹಾಗೂ ಕಾವೇರಿ ಆಸ್ಪತ್ರೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ.ವಿಜಯ ಭಾಸ್ಕರ್ ಚಾಲನೆ ನೀಡಿದರು.