ಕೊರೊನಾ ವೈರಸ್ ಪರೀಕ್ಷೆ ಮಾಡಿಕೊಳ್ಳುತ್ತಿದ್ದ ಪರ್ತಕರ್ತರ ಮೇಲೆ ಹಲ್ಲೆ ನಡೆಸಿದ ವಿಧಾನ ಪರಿಷತ್ ಸದಸ್ಯನ ಪುತ್ರನ ವಿರುದ್ಧ ಕ್ರಮಕ್ಕೆ ಪತ್ರಕರ್ತರು ಆಗ್ರಹ ಮಾಡಿದ್ದಾರೆ.