ಬೆಂಗಳೂರಿನ ಪಾದರಾಯನಪುರದಲ್ಲಿ ಪೊಲೀಸ್, ಕೊರೊನಾ ವಾರಿಯರ್ಸ್ ಗಳ ಮೇಲೆ ನಡೆದ ಹಲ್ಲೆ ಘಟನೆಗೆ ಸರಕಾರ ಗರಂ ಆಗಿದ್ದು, ಪುಡಿ ರೌಡಿಗಳ ಬಾಲ ಕಟ್ ಮಾಡ್ತೇವೆ ಅಂತ ಸಚಿವರೊಬ್ಬರು ತೊಡೆತಟ್ಟಿದ್ದಾರೆ.