ಧಾರವಾಡ ಜಿಲ್ಲೆಯಲ್ಲಿ ಓರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆ ಜಿಲ್ಲೆಗೆ ಹೊಂದಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಜನರಲ್ಲಿ ಮುಂಜಾಗೃತೆ ಕ್ರಮ ವಹಿಸುತ್ತಿದ್ದಾರೆ.