ಬೆಂಗಳೂರು : ಕರ್ನಾಟಕಕ್ಕೂ ರೂಪಾಂತರಿ ಕೊರೊನಾ ವೈರಸ್ ಆತಂಕ ಹೆಚ್ಚಾಗಿದ್ದು, ನಿಯಂತ್ರಣಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಅಧಿಕಾರಿಗಳು, ತಜ್ಞರ ಸಭೆಯನ್ನು ಶನಿವಾರ ನಡೆಸಲಾಯಿತು.