ನಿನ್ನೆ ರಾತ್ರಿ ಸಂಪಂಗಿ ರಾಮನಗರದಲ್ಲಿ ಮರ ಧರೆಗುರುಳಿರುವ ಘಟನೆ ಬಿಷಪ್ ಕಾಟನ್ ಶಾಲೆ ಹಿಂಭಾಗದ ರಸ್ತೆಯಲ್ಲಿ ನಡೆದಿದೆ.ರಾತ್ರಿ ಮರ ಬಿದ್ದರೂ ಇನ್ನೂ ಪಾಲಿಕೆ ತೆರವು ಮಾಡಿಲ್ಲ.ಮರ ಬಿದ್ದಿದ್ದರಿಂದ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿದೆ.ಈಗಾಗಲೇ ಬೀಳುವ ಹಂತದಲ್ಲಿರುವ ಮರ ತೆರವಿಗೆ ಆದೇಶ ಮಾಡಿದ್ರು.ಮರಗಳನ್ನ ಗುರ್ತಿಸದೇ ನಿದ್ದೆಗೆ ಬಿಬಿಎಂಪಿ ಜಾರಿದೆ.ಹಲವೆಡೆ ಮರ ಬಿದ್ದು ಅನಾಹುತ ಆಗಿದ್ರೂ ಪಾಲಿಕೆ ಎಚ್ಚೆತ್ತುಕೊಂಡಿಲ್ಲ.ಮರ ಬಿದ್ದು ಅನಾಹುತ ಆದ್ರೆ ಹೊಣೆ ಹೊರುತ್ತಾ ಪಾಲಿಕೆ?ಮಳೆಗಾಲಕ್ಕೆ ತಯಾರಿ ಮಾಡಿದ್ದೇವೆ ಅನ್ನೋ ಆಯುಕ್ತರು,ಆದ್ರೆ ಬೀಳೋ