ಸಣ್ಣ ನೀರಾವರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಸಣ್ಣ ನೀರಾವರಿ ಸಚಿವ S.N ಬೋಸರಾಜುಗೆ ತನಿಖೆಯ ಸವಾಲು ಎದುರಾಗಿದೆ. ತಾಂತ್ರಿಕ ಮಾದರಿಗಳನ್ನು ಕಡೆಗಣಿಸಿ 1,166 ಸೌರಚಾಲಿತ ನೀರಿನ ಪಂಪ್ ಘಟಕಗಳನ್ನ ಅಳವಡಿಸಿ ಅಕ್ರಮ ಎಸಗಲಾಗಿದೆ. ರಾಜ್ಯದ 18 ಜಿಲ್ಲೆಗಳ SC, ST ಜನಾಂಗದ ರೈತರಿಗೆ ಪಂಗನಾಮ ಹಾಕಲಾಗಿದೆ. ಟೆಂಡರ್ ನಿಯಮ ಉಲ್ಲಂಘಿಸಿ ಕಡಿಮೆ ಸಾಮರ್ಥ್ಯದ ಸೌರಚಾಲಿತ ನೀರಿನ ಪಂಪಗಳ ಪೂರೈಕೆ ಮಾಡಲಾಗಿದೆ.. ಕಡಿಮೆ ಸಾಮರ್ಥ್ಯದ ಸೌರಚಾಲಿತ ನೀರಿನ ಪಂಪ್ ಪೂರೈಕೆ