ಬೆಂಗಳೂರು : ಕಳಪೆ ಗುಣಮಟ್ಟದ ಸ್ಯಾನಿಟೈಸರ್ ಖರೀದಿಸುವ ಮೂಲಕ ಸರಕಾರ ಕೋವಿಡ್ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಬಾಂಬ್ ಸಿಡಿಸಿದ್ದಾರೆ.