ರಾಜ್ಯ ಸರಕಾರ ಕೊರೊನಾ ವೈರಸ್ ನಿಯಂತ್ರಣಕ್ಕೆ ಖರೀದಿಸಿದ ಉಪಕರಣಗಳಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಮತ್ತೆ ದೂರಿದ್ದಾರೆ.