ಬೆಂಗಳೂರು ; ಆರ್ಟಿಓ ಇಲಾಖೆಯಲ್ಲಿ ದೊಡ್ಡ ಹುದ್ದೆಯಲ್ಲಿ ಕುಳಿತಿರೋ ಅಧಿಕಾರಿಗಳು ಮಾಡಿರೋದು ಮಾತ್ರ ಇಲಾಖೆಗೆ ದ್ರೋಹದ ಕೆಲಸ. ಯೆಸ್ ಅಕ್ರಮವನ್ನ ತಡೆಯಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಗಳೇ ಸರ್ಕಾರದ ಖಜಾನೆಗೆ ಖನ್ನ ಹಾಕಿದ್ದಾರೆ.ನಿಯಮ ಬಾಹಿರವಾಗಿ ನೂರಾರು ದುಬಾರಿ ವಾಹನಗಳನ್ನ ಅಕ್ರಮ ನೋಂದಾಣಿ ಮಾಡಿ ಕೋಟಿ ಕೋಟಿ ವಂಚನೆ ಮಾಡಿ ಬ್ರಹ್ಮಾಂಡ ಭ್ರಷ್ಟಾಚಾರವೆಸಗಿದ್ದಾರೆ. ಅಕ್ರಮಗಳ ಕೊಂಪೆಯಾಗಿರುವ ರಾಜ್ಯ ಸಾರಿಗೆ ಇಲಾಖೆಯಲ್ಲಿ ಮತ್ತೊಂದು ಬೃಹತ್ ಗೋಲ್ಮಾಲ್ ಬಯಲಾಗಿದೆ.ಐಷಾರಾಮಿ ಕಾರುಗಳುನ್ನ ಅಕ್ರಮ ನೋಂದಾಣಿ ಮಾಡೋ ಮೂಲಕ ಸರ್ಕಾರದ