ಮೈಸೂರು: ಮರಳು ಸಾಗಾಣಿಕೆಗೆ ಅಕ್ರಮ ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.