ಸೌಜನ್ಯ ಕೊಲೆ, ಅತ್ಯಾಚಾರ ಪ್ರಕರಣದಲ್ಲಿ ನಾವು ಯಾವುದೇ ರೀತಿಯ ತನಿಖೆಗೆ ಸಿದ್ದರಿದ್ದೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.