ಬೆಂಗಳೂರು(ಆ.17): ದೇಶದಲ್ಲಿ ವಿನೂತನ ಪ್ರಯತ್ನವನ್ನು ಕರ್ನಾಟಕ ಸರ್ಕಾರ ಮಾಡುತ್ತಿದೆ. ಸಕ್ರಿಯವಾಗಿರೋ ಕ್ಷಯ ರೋಗ ಪತ್ತೆ ಮಾಡುವುದು. ಕೋವಿಡ್ ಬಂದವರಿಂದ ಅದನ್ನು ಪತ್ತೆ ಹಚ್ಚಬೇಕಿದೆ. ಇದೇ 14ರಿಂದ 30ರವರೆಗೂ ನಡೆಯಲಿದೆ. 28 ಲಕ್ಷ ಜನ ಗುಣಮುಖರಾಗಿದ್ದಾರೆ. ಕೋವಿಡ್ನಲ್ಲಿ ಕಪ್ಪು ಶಿಲೀಂಧ್ರಗಳ ಪತ್ತೆ ಮಾಡುವ ತಪಾಸಣೆ ನಡೆಯುತ್ತಿದೆ. ಅದೇ ಮಾದರಿಯಲ್ಲಿ ಕ್ಷಯ ರೋಗ ಪತ್ತೆ ಮಾಡಲಾಗುವುದು. ಶ್ವಾಸಕೋಶ ಸೋಂಕಿನಿಂದ ಬರುವುದು ಕ್ಷಯ ರೋಗ. ಹಾಗಾಗಿ ಯಾರೆಲ್ಲಾ ಗುಣಮುಖರಾಗಿದ್ದಾರೆ ಅವರಿಗೆ ದೊಡ್ಡ ಮಟ್ಟದಲ್ಲಿ ವ್ಯಾಪಿಸದ