ಮಂಗಳೂರು : ಕರಾವಳಿಯಲ್ಲಿ ಮತ್ತೆ ಗೋಹತ್ಯೆ ವಿರುದ್ಧ ಹೋರಾಟಕ್ಕೆ ಹಿಂದೂ ಸಂಘಟನೆಗಳು ಸಜ್ಜಾಗಿವೆ. ಬಕ್ರೀದ್ ಸಂದರ್ಭದಲ್ಲಿ ಈ ಬಾರಿ ಅಕ್ರಮ ಗೋಹತ್ಯೆಗೆ ಅವಕಾಶ ನೀಡುವುದಿಲ್ಲ ಎಂದು ಬಜರಂಗದಳ ನಾಯಕರು ಎಚ್ಚರಿಕೆ ನೀಡಿದ್ದಾರೆ. ಮುಸ್ಲಿಮರು ತಮ್ಮ ಪವಿತ್ರ ಹಬ್ಬ ಬಕ್ರೀದ್ ಆಚರಣೆ ಸಂದರ್ಭದಲ್ಲಿ ಕುರ್ಬಾನಿ ಹೆಸರಲ್ಲಿ ಪ್ರಾಣಿಗಳನ್ನು ಬಲಿ ಕೊಡುತ್ತಾರೆ. ಕೆಲವು ಕಡೆ ಇದಕ್ಕೆ ಕುರಿ- ಆಡುಗಳನ್ನು ಬಳಸಿದರೆ, ಇನ್ನೂ ಕೆಲವು ಕಡೆ ಕೋಣ, ದನಗಳನ್ನು ವಧೆಗೆ ಬಳಸುತ್ತಾರೆ. ಆದರೆ