ಚಾಮರಾಜನಗರ : ಬೆಳೆ ಹಾಳು ಮಾಡುತ್ತವೆ ಎಂದು ಹಸುಗಳು ಕುಡಿಯುವ ನೀರಿಗೆ ವಿಷ ಬೆರೆಸಿ 12ಕ್ಕೂ ಹೆಚ್ಚು ಹಸುಗಳನ್ನು ಕೊಂದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹುತ್ತೂರು ಗ್ರಾಮದಲ್ಲಿ ನಡೆದಿದೆ.