ಪ್ರಕೃತಿ ವಿಕೋಪದಿಂದ ರೈತ ಬೆಳೆದಿದ್ದ ಬಾಳೆ ಸಂಪೂರ್ಣ ನಾಶವಾಗಿತ್ತು. ಆದರೆ ಪರಿಹಾರ ಚೆಕ್ ಬಂದದ್ದನ್ನ ನೋಡಿರೋ ರೈತ ಕಂಗಾಲಾಗಿದ್ದಾನೆ.