ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಂದಾದ ಬೆಳೆಹಾನಿ ಸಮೀಕ್ಷೆಗೆ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳಿಬ್ಬರು ಸಸ್ಪೆಂಡ್ ಆಗಿದ್ದಾರೆ.