ರಾಜ್ಯ ಸರಕಾರದವರು ರೈತರ ಹೆಸರನಲ್ಲಿ ಕೋಟಿಗಟ್ಟಲೆ ಹಣ ಲೂಟಿ ಮಾಡುತ್ತಿದ್ದಾರೆ. ಸಹಕಾರಿ ಬ್ಯಾಂಕಗಳು ಭ್ರಷ್ಟರ ಖಜಾನೆಗಳಾಗಿವೆ. ಇದರಿಂದ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.