ಬೆಂಗಳೂರು : ಕಾಂಗ್ರೆಸ್ ಮಾಡಿದ ಸಾಲವನ್ನು ತೀರಿಸುತ್ತಿರುವ ಕಾರಣ ಅಗತ್ಯ ವಸ್ತುಗಳ ಬೆಲೆ ಜಾಸ್ತಿಯಾಗಿದೆ ಎಂದಿರುವ ಸಿ.ಟಿ.ರವಿ ಅವರು ಅರೆಹುಚ್ಚನಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.