ಬೆಂಗಳೂರು : ರಾಜ್ಯದಲ್ಲಿ ಹೆಚ್ಚು ಸ್ಥಾನ ಗಳಿಸುವುದು ನಮ್ಮ ಗುರಿ. ಎರಡು ಅಂಕಿ ದಾಟಲು ಬಿಜೆಪಿಯನ್ನು ಬಿಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ನೀಡಿರುವ ಹೇಳಿಕೆಗೆ ಬಿಜೆಪಿ ಮುಖಂಡ ಸಿಟಿ ರವಿ ತಿರುಗೇಟು ನೀಡಿದ್ದಾರೆ.