ಬೆಂಗಳೂರು: ಮಳೆಯ ಅವಾಂತರದ ಆಘಾತದಲ್ಲಿರುವ ಬೆಂಗಳೂರು ಜನರಿಗೆ ಇಂದು ಬೆಳ್ಳಂ ಬೆಳಿಗ್ಗೆ ಮತ್ತೊಂದು ಸಾವು ನೋವಿನ ಸುದ್ದಿ ಬಂದಿದೆ. ಈಜಿಪುರದಲ್ಲಿ ಸಿಲಿಂಡರ್ ಸ್ಪೋಟಗೊಂಡು ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. 68 ವರ್ಷದ ಕಲಾವತಿ, 30 ವರ್ಷದ ರವಿಚಂದ್ರನ್ ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಬೆಳಿಗ್ಗೆ ಸುಮಾರು 6 50 ರ ವೇಳೆಗೆ ಈ ಘಟನೆ ನಡೆದಿದೆ.ಸಿಲಿಂಡರ್ ಸ್ಪೋಟದಿಂದಾಗಿ 2 ಮಹಡಿ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ ನಾಲ್ವರು ಸಾವನ್ನಪ್ಪಿದ್ದಾರೆ. ರಕ್ಷಣಾ