ಬೆಂಗಳೂರು: ಮಳೆಯ ಅವಾಂತರದ ಆಘಾತದಲ್ಲಿರುವ ಬೆಂಗಳೂರು ಜನರಿಗೆ ಇಂದು ಬೆಳ್ಳಂ ಬೆಳಿಗ್ಗೆ ಮತ್ತೊಂದು ಸಾವು ನೋವಿನ ಸುದ್ದಿ ಬಂದಿದೆ. ಈಜಿಪುರದಲ್ಲಿ ಸಿಲಿಂಡರ್ ಸ್ಪೋಟಗೊಂಡು ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.