ನೀರಿನಲ್ಲಿ ಮುಳುಗುತ್ತಿದ್ದ ಒಂದು ವರ್ಷದ ಮಗನನ್ನು ರಕ್ಷಿಸಿ ತಂದೆಯೊಬ್ಬ ಪ್ರಾಣ ಬಿಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರೇಶ್ವರ ಗ್ರಾಮದ ಕೆರೆಯಲ್ಲಿ ನಡೆದಿದೆ. ಬೀರೇಶ್ವರ ಗ್ರಾಮದ ಫೈರೋಜ್ ಎಂಬಾತ ಮಗನನ್ನು ರಕ್ಷಿಸಿ ಪ್ರಾಣಬಿಟ್ಟ ತಂದೆ ಆಗಿದ್ದಾನೆ. ಪೈರೋಜ್ ಪತ್ನಿ ಜಬಿನ್ ತಾಜ್ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದರು. ಬಟ್ಟೆ ತೊಳೆಯುವ ಸಮಯದಲ್ಲಿ ಜಬಿನ್ ತಾಜ್ ಜೊತೆಯಲ್ಲೇ ಇದ್ದ ಪತಿ ಪೈರೋಜ್ ಮತ್ತು ಒಂದು ವರ್ಷದ ಮಗ, ಈ